September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆಯು ಜ.27 ರಂದು ನಡೆಯಿತು,

ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸದಾಶಿವ ಊರ ವಹಿಸಿದ್ದರು.

ಸಭೆಯಲ್ಲಿ 2025-26ನೇ ಸಾಲಿನ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿಯಾದ ಅಶ್ವತ್ ಕುಮಾರ್ ಸಭೆಯಲ್ಲಿ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಧುರ ರಾಘವ ಮೇಲಂತಬೆಟ್ಟು, ಕೋಶಾಧಿಕಾರಿಯಾಗಿ ನಾಗೇಶ್ ಅದೇಲು ಆಯ್ಕೆಯಾದರು.


ಅಧ್ಯಕ್ಷರಾದ ಸದಾಶಿವ ಊರ ಸ್ವಾಗತಿಸಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಧನ್ಯವಾದವಿತ್ತರು.

Related posts

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya
error: Content is protected !!