25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

ಉಜಿರೆ: ಸಂಚಾರಿ ಪೊಲೀಸ್ ಇಲಾಖೆ ಮತ್ತು ಮೋಟಾರ್ ಸಾರಿಗೆ ಇಲಾಖೆ ವತಿಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜ. 29 ರಂದು ಉಜಿರೆ ಬಸ್ ನಿಲ್ದಾಣದಲ್ಲಿ ಹೆಲ್ಮಟ್ ಮೇಳ ಹಮ್ಮಿಕೊಳ್ಳಲಾಯಿತು.

ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮಟ್ ಧರಿಸದವರನ್ನು ಮನವರಿಕೆ ಮಾಡಿ ಸ್ಥಳದಲ್ಲಿಯೇ ಕಡಿಮೆ ಬೆಲೆಯ ಹೆಲ್ಮೆಟ್ ಕೊಡಿಸಲಾಯಿತು. ಹಿರಿಯ ಮೋಟಾರು ವಾಹನ ನಿರೀಕ್ಷಕ ಚರಣ್ ಕೆ., ಬೆಳ್ತಂಗಡಿ ಸಂಚಾರಿ ಪೊಲೀಸ್ ಉಪ ನಿರೀಕ್ಷಕ ಅರ್ಜುನ್ ಮತ್ತು ಸಿಬ್ಬಂದಿ ವರ್ಗದವರು, ಹೆಲ್ಮೆಟ್ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!