24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

ಬೆಳ್ತಂಗಡಿ:ಗುರುವಾಯನಕೆರೆ ಇಲ್ಲಿನ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಸೌಕರ್ಯ ಅಗತ್ಯತೆಗಳನ್ನು ಪೂರೈಸುವ ಸಲುವಾಗಿ ಲಕ್ಷಕ್ಕೂ ಅಧಿಕ ಮೊತ್ತದ ಪೀಠೋಪಕರಣಗಳನ್ನು ಎಕ್ಸೆಲ್ ಕಾಲೇಜು ವತಿಯಿಂದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ವೇಳೆ ಶಾಲೆಯ ವತಿಯಿಂದ ಸುಮಂತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಲತೀಫ್, ಸದಸ್ಯರು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.

Related posts

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!