32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

ಬೆಳ್ತಂಗಡಿ:ಗುರುವಾಯನಕೆರೆ ಇಲ್ಲಿನ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಸೌಕರ್ಯ ಅಗತ್ಯತೆಗಳನ್ನು ಪೂರೈಸುವ ಸಲುವಾಗಿ ಲಕ್ಷಕ್ಕೂ ಅಧಿಕ ಮೊತ್ತದ ಪೀಠೋಪಕರಣಗಳನ್ನು ಎಕ್ಸೆಲ್ ಕಾಲೇಜು ವತಿಯಿಂದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ವೇಳೆ ಶಾಲೆಯ ವತಿಯಿಂದ ಸುಮಂತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಲತೀಫ್, ಸದಸ್ಯರು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.

Related posts

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya
error: Content is protected !!