September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

ಬೆಳ್ತಂಗಡಿ:ಗುರುವಾಯನಕೆರೆ ಇಲ್ಲಿನ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಸೌಕರ್ಯ ಅಗತ್ಯತೆಗಳನ್ನು ಪೂರೈಸುವ ಸಲುವಾಗಿ ಲಕ್ಷಕ್ಕೂ ಅಧಿಕ ಮೊತ್ತದ ಪೀಠೋಪಕರಣಗಳನ್ನು ಎಕ್ಸೆಲ್ ಕಾಲೇಜು ವತಿಯಿಂದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ವೇಳೆ ಶಾಲೆಯ ವತಿಯಿಂದ ಸುಮಂತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಲತೀಫ್, ಸದಸ್ಯರು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.

Related posts

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಗು.ನಾ.ಸ್ವಾ. ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಕುವೆಟ್ಟು- ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya
error: Content is protected !!