September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್‌ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಜ.30 ರಂದು ಬೆಳಿಗ್ಗೆ ಗಂಟೆ 9:30ರಿಂದ ಸಂಜೆ ಗಂಟೆ 5:30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!