24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ :ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿ ಬೆಳ್ತಂಗಡಿ ತಾಲೂಕು ಇವರುಗಳ ಪ್ರಾಯೋಜಕತ್ವದಲ್ಲಿ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಬೆಳ್ತಂಗಡಿ ತಾಲೂಕಿನ ಪ್ರೌಢಶಾಲೆಗಳ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಗಾರವು ಫೆ.2 ರಂದು ಅಭ್ಯಾಸ್ ಅಕಾಡೆಮಿ, ಬೆಳ್ತಂಗಡಿ ಲೋಬೊ ಟವರ್, ಅಯ್ಯಪ್ಪ ದೇವಸ್ಥಾನದ ಬಳಿ, ಪೂರ್ವಾಹ್ನ 9.30 ರಿಂದ ಸಾಯಂಕಾಲ 4.೦೦ ಗಂಟೆಯವರೆಗೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya
error: Content is protected !!