September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ :ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿ ಬೆಳ್ತಂಗಡಿ ತಾಲೂಕು ಇವರುಗಳ ಪ್ರಾಯೋಜಕತ್ವದಲ್ಲಿ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಬೆಳ್ತಂಗಡಿ ತಾಲೂಕಿನ ಪ್ರೌಢಶಾಲೆಗಳ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಗಾರವು ಫೆ.2 ರಂದು ಅಭ್ಯಾಸ್ ಅಕಾಡೆಮಿ, ಬೆಳ್ತಂಗಡಿ ಲೋಬೊ ಟವರ್, ಅಯ್ಯಪ್ಪ ದೇವಸ್ಥಾನದ ಬಳಿ, ಪೂರ್ವಾಹ್ನ 9.30 ರಿಂದ ಸಾಯಂಕಾಲ 4.೦೦ ಗಂಟೆಯವರೆಗೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ “ರಾಜಧಾನಿ ಗೋಲ್ಡ್&ಡೈಮಂಡ್” ವಿಸ್ತೃತ ಮಳಿಗೆ ಉದ್ಘಾಟನೆ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!