25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆಯು ಜ.27 ರಂದು ನಡೆಯಿತು,

ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸದಾಶಿವ ಊರ ವಹಿಸಿದ್ದರು.

ಸಭೆಯಲ್ಲಿ 2025-26ನೇ ಸಾಲಿನ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿಯಾದ ಅಶ್ವತ್ ಕುಮಾರ್ ಸಭೆಯಲ್ಲಿ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಧುರ ರಾಘವ ಮೇಲಂತಬೆಟ್ಟು, ಕೋಶಾಧಿಕಾರಿಯಾಗಿ ನಾಗೇಶ್ ಅದೇಲು ಆಯ್ಕೆಯಾದರು.


ಅಧ್ಯಕ್ಷರಾದ ಸದಾಶಿವ ಊರ ಸ್ವಾಗತಿಸಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಧನ್ಯವಾದವಿತ್ತರು.

Related posts

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya
error: Content is protected !!