22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆಯು ಜ.27 ರಂದು ನಡೆಯಿತು,

ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸದಾಶಿವ ಊರ ವಹಿಸಿದ್ದರು.

ಸಭೆಯಲ್ಲಿ 2025-26ನೇ ಸಾಲಿನ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿಯಾದ ಅಶ್ವತ್ ಕುಮಾರ್ ಸಭೆಯಲ್ಲಿ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಧುರ ರಾಘವ ಮೇಲಂತಬೆಟ್ಟು, ಕೋಶಾಧಿಕಾರಿಯಾಗಿ ನಾಗೇಶ್ ಅದೇಲು ಆಯ್ಕೆಯಾದರು.


ಅಧ್ಯಕ್ಷರಾದ ಸದಾಶಿವ ಊರ ಸ್ವಾಗತಿಸಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಧನ್ಯವಾದವಿತ್ತರು.

Related posts

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!