37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

ಕಕ್ಕಿಂಜೆ: ಲೆಟ್ಸ್ ಥ್ಯಾಂಕ್ ಫೌಂಡೇಶನ್ ಮಂಗಳೂರು ಇವರ ವತಿಯಿಂದ ಕಕ್ಕಿಂಜೆಯ ನಿವಾಸಿ ವಿಶೇಷ ಚೇತನ ಮೊಹಮ್ಮದ್ ಕುಂಞಿ ಇವರಿಗೆ ಉಚಿತವಾಗಿ ಗೂಡಂಗಡಿ ಹಾಗೂ ಅದಕ್ಕೆ ಬೇಕಾದ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಲೆಟ್ಸ್ ಥ್ಯಾಂಕ್ ಫೌಂಡೇಶನ್ ಪ್ರಬಂಧಕರಾದ ರಕ್ಷಿತ್ ರೈ, ಭಿಡೆ ಮೆಡಿಕಲ್ ಮಾಲಕರಾದ ಸುಜಿತ್ ಭಿಡೆ, ಬೆಳ್ತಂಗಡಿ ಲಕ್ಷ್ಮಿ ಸರ್ಜಿಕಲ್ ಮಾಲಕರಾದ ದಿನೇಶ್ ಬೈಲಡ್ಡ ಹಾಗೂ ಸ್ಥಳೀಯರಾದ ಧನಂಜಯ ಚಿಬಿದ್ರೆ, ಚಂದ್ರಶೇಖರ ಚಿಬಿದ್ರೆ, ಶ್ರೀನಿವಾಸ ಮುಕ್ಕುಡ ಉಪಸ್ಥಿತರಿದ್ದರು.

Related posts

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!