ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

ಕಕ್ಕಿಂಜೆ: ಲೆಟ್ಸ್ ಥ್ಯಾಂಕ್ ಫೌಂಡೇಶನ್ ಮಂಗಳೂರು ಇವರ ವತಿಯಿಂದ ಕಕ್ಕಿಂಜೆಯ ನಿವಾಸಿ ವಿಶೇಷ ಚೇತನ ಮೊಹಮ್ಮದ್ ಕುಂಞಿ ಇವರಿಗೆ ಉಚಿತವಾಗಿ ಗೂಡಂಗಡಿ ಹಾಗೂ ಅದಕ್ಕೆ ಬೇಕಾದ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಲೆಟ್ಸ್ ಥ್ಯಾಂಕ್ ಫೌಂಡೇಶನ್ ಪ್ರಬಂಧಕರಾದ ರಕ್ಷಿತ್ ರೈ, ಭಿಡೆ ಮೆಡಿಕಲ್ ಮಾಲಕರಾದ ಸುಜಿತ್ ಭಿಡೆ, ಬೆಳ್ತಂಗಡಿ ಲಕ್ಷ್ಮಿ ಸರ್ಜಿಕಲ್ ಮಾಲಕರಾದ ದಿನೇಶ್ ಬೈಲಡ್ಡ ಹಾಗೂ ಸ್ಥಳೀಯರಾದ ಧನಂಜಯ ಚಿಬಿದ್ರೆ, ಚಂದ್ರಶೇಖರ ಚಿಬಿದ್ರೆ, ಶ್ರೀನಿವಾಸ ಮುಕ್ಕುಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya
error: Content is protected !!