July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

ಕಕ್ಕಿಂಜೆ: ಲೆಟ್ಸ್ ಥ್ಯಾಂಕ್ ಫೌಂಡೇಶನ್ ಮಂಗಳೂರು ಇವರ ವತಿಯಿಂದ ಕಕ್ಕಿಂಜೆಯ ನಿವಾಸಿ ವಿಶೇಷ ಚೇತನ ಮೊಹಮ್ಮದ್ ಕುಂಞಿ ಇವರಿಗೆ ಉಚಿತವಾಗಿ ಗೂಡಂಗಡಿ ಹಾಗೂ ಅದಕ್ಕೆ ಬೇಕಾದ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಲೆಟ್ಸ್ ಥ್ಯಾಂಕ್ ಫೌಂಡೇಶನ್ ಪ್ರಬಂಧಕರಾದ ರಕ್ಷಿತ್ ರೈ, ಭಿಡೆ ಮೆಡಿಕಲ್ ಮಾಲಕರಾದ ಸುಜಿತ್ ಭಿಡೆ, ಬೆಳ್ತಂಗಡಿ ಲಕ್ಷ್ಮಿ ಸರ್ಜಿಕಲ್ ಮಾಲಕರಾದ ದಿನೇಶ್ ಬೈಲಡ್ಡ ಹಾಗೂ ಸ್ಥಳೀಯರಾದ ಧನಂಜಯ ಚಿಬಿದ್ರೆ, ಚಂದ್ರಶೇಖರ ಚಿಬಿದ್ರೆ, ಶ್ರೀನಿವಾಸ ಮುಕ್ಕುಡ ಉಪಸ್ಥಿತರಿದ್ದರು.

Related posts

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

Suddi Udaya
error: Content is protected !!