30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ


ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೆೇರ್ತನೆ ನಿವಾಸಿಯಾಗಿರುವ ಮಥಾಯಿಯವರು ಅನಾರೋಗ್ಯ ಸಮಸ್ಯೆಯಿಂದ ಮಲಗಿದ್ದಲ್ಲಿ ಇದ್ದು ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗುರುತಿಸಿ ಅವರಿಗೆ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿದ ವಾಟರ್ ಬೆಡ್ ನ್ನು ಧರ್ಮಸ್ಥಳ ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಧರ್ಮಸ್ಥಳ ಶೌರ್ಯ ಘಟಕದ ಸದಸ್ಯರಾದ ನಳಿನ್ ಕುಮಾರ್ ಬೇಕಲ್, ಧರ್ಮಸ್ಥಳ ಬಿ ಒಕ್ಕೂಟದ ಉಪಾಧ್ಯಕ್ಷ ಹೊನ್ನಮ್ಮ, ಸೇವಾ ಪ್ರತಿನಿಧಿ ಕವಿತಾ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya
error: Content is protected !!