24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆಯಾಗಿದ್ದಾರೆ.

ಇವರು ಸಂಘ ಪರಿವಾರದ ಸಂಘಟನೆಗಳಲ್ಲಿ ಬೇರೆ ಬೇರೆ ಜವಾಬ್ದಾರಿಗಳನ್ನು ನಿರ್ವಹಿಸಿ ಮೂಲತಃ ಮಂಡ್ಯದ ಕಾರ್ಯಕರ್ತರಾಗಿದ್ದು ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರಾಗಿದ್ದರು.

Related posts

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!