31.4 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

ಉಜಿರೆ: ಸಂಚಾರಿ ಪೊಲೀಸ್ ಇಲಾಖೆ ಮತ್ತು ಮೋಟಾರ್ ಸಾರಿಗೆ ಇಲಾಖೆ ವತಿಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜ. 29 ರಂದು ಉಜಿರೆ ಬಸ್ ನಿಲ್ದಾಣದಲ್ಲಿ ಹೆಲ್ಮಟ್ ಮೇಳ ಹಮ್ಮಿಕೊಳ್ಳಲಾಯಿತು.

ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮಟ್ ಧರಿಸದವರನ್ನು ಮನವರಿಕೆ ಮಾಡಿ ಸ್ಥಳದಲ್ಲಿಯೇ ಕಡಿಮೆ ಬೆಲೆಯ ಹೆಲ್ಮೆಟ್ ಕೊಡಿಸಲಾಯಿತು. ಹಿರಿಯ ಮೋಟಾರು ವಾಹನ ನಿರೀಕ್ಷಕ ಚರಣ್ ಕೆ., ಬೆಳ್ತಂಗಡಿ ಸಂಚಾರಿ ಪೊಲೀಸ್ ಉಪ ನಿರೀಕ್ಷಕ ಅರ್ಜುನ್ ಮತ್ತು ಸಿಬ್ಬಂದಿ ವರ್ಗದವರು, ಹೆಲ್ಮೆಟ್ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ