23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

ಉಜಿರೆ: ಸಂಚಾರಿ ಪೊಲೀಸ್ ಇಲಾಖೆ ಮತ್ತು ಮೋಟಾರ್ ಸಾರಿಗೆ ಇಲಾಖೆ ವತಿಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜ. 29 ರಂದು ಉಜಿರೆ ಬಸ್ ನಿಲ್ದಾಣದಲ್ಲಿ ಹೆಲ್ಮಟ್ ಮೇಳ ಹಮ್ಮಿಕೊಳ್ಳಲಾಯಿತು.

ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮಟ್ ಧರಿಸದವರನ್ನು ಮನವರಿಕೆ ಮಾಡಿ ಸ್ಥಳದಲ್ಲಿಯೇ ಕಡಿಮೆ ಬೆಲೆಯ ಹೆಲ್ಮೆಟ್ ಕೊಡಿಸಲಾಯಿತು. ಹಿರಿಯ ಮೋಟಾರು ವಾಹನ ನಿರೀಕ್ಷಕ ಚರಣ್ ಕೆ., ಬೆಳ್ತಂಗಡಿ ಸಂಚಾರಿ ಪೊಲೀಸ್ ಉಪ ನಿರೀಕ್ಷಕ ಅರ್ಜುನ್ ಮತ್ತು ಸಿಬ್ಬಂದಿ ವರ್ಗದವರು, ಹೆಲ್ಮೆಟ್ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!