25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

ಉಜಿರೆ: ಸಂಚಾರಿ ಪೊಲೀಸ್ ಇಲಾಖೆ ಮತ್ತು ಮೋಟಾರ್ ಸಾರಿಗೆ ಇಲಾಖೆ ವತಿಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜ. 29 ರಂದು ಉಜಿರೆ ಬಸ್ ನಿಲ್ದಾಣದಲ್ಲಿ ಹೆಲ್ಮಟ್ ಮೇಳ ಹಮ್ಮಿಕೊಳ್ಳಲಾಯಿತು.

ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮಟ್ ಧರಿಸದವರನ್ನು ಮನವರಿಕೆ ಮಾಡಿ ಸ್ಥಳದಲ್ಲಿಯೇ ಕಡಿಮೆ ಬೆಲೆಯ ಹೆಲ್ಮೆಟ್ ಕೊಡಿಸಲಾಯಿತು. ಹಿರಿಯ ಮೋಟಾರು ವಾಹನ ನಿರೀಕ್ಷಕ ಚರಣ್ ಕೆ., ಬೆಳ್ತಂಗಡಿ ಸಂಚಾರಿ ಪೊಲೀಸ್ ಉಪ ನಿರೀಕ್ಷಕ ಅರ್ಜುನ್ ಮತ್ತು ಸಿಬ್ಬಂದಿ ವರ್ಗದವರು, ಹೆಲ್ಮೆಟ್ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Related posts

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಸದಸ್ಯರ ನಿಧಿಯಿಂದ ಮಂಜೂರುಗೊಂಡ ರೂ. 1.50 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ 121 ಶಾಲೆಗಳ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ

Suddi Udaya
error: Content is protected !!