24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

ಬೆಳ್ತಂಗಡಿ:ಗುರುವಾಯನಕೆರೆ ಇಲ್ಲಿನ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಸೌಕರ್ಯ ಅಗತ್ಯತೆಗಳನ್ನು ಪೂರೈಸುವ ಸಲುವಾಗಿ ಲಕ್ಷಕ್ಕೂ ಅಧಿಕ ಮೊತ್ತದ ಪೀಠೋಪಕರಣಗಳನ್ನು ಎಕ್ಸೆಲ್ ಕಾಲೇಜು ವತಿಯಿಂದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ವೇಳೆ ಶಾಲೆಯ ವತಿಯಿಂದ ಸುಮಂತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಲತೀಫ್, ಸದಸ್ಯರು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.

Related posts

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!