23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

ಬೆಳ್ತಂಗಡಿ ತಾಲೂಕಿನ ಕಾಜೂರು ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನ ವಾರ್ಷಿಕ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಜ.30 ರಂದು ರಾತ್ರಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ದ.ಕ.ಜಿಲ್ಲಾ ಸಂಯುಕ್ತ ಜಮಾಅತಿನ ಖಾಝಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ರವರು ಆಗಮಿಸಲಿದ್ದಾರೆ.

ಇವರನ್ನು ಬೆಳ್ತಂಗಡಿಯ ಲಾಯಿಲದಿಂದ ರಾತ್ರಿ 7 ಗಂಟೆಗೆ ವಾಹನ ಜಾಥಾದ ಮೂಲಕ ಸಂದಲ್ ಮೆರವಣಿಗೆಯಲ್ಲಿ ಸ್ವಾಗತಿಸುವುದು. ತಾಲೂಕಿನಲ್ಲಿರುವ ಎಲ್ಲಾ ಮೊಹಲ್ಲಾಗಳ ವಿವಿಧ ಸಮಿತಿಗಳ ಪ್ರತಿನಿಧಿಗಳು, ಜಮಾಅತರು, ಉಲಮಾ ಉಮರಾ ನಾಯಕರು ತಮ್ಮ ವಾಹನದೊಂದಿಗೆ ಶಿಸ್ತುಬದ್ದವಾಗಿ ಜಾಥಾವನ್ನು ಸಂಘಟಿಸಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಯಾವುದೇ ತೊಂದರೆ ಆಗದೆ ಟ್ರಾಫಿಕ್ ಪೋಲಿಸರೊಂದಿಗೆ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸರಕಾರದ ದ.ಕ.ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮನವಿ ಮಾಡಿಕೊಂಡಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!