29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

ಬೆಳ್ತಂಗಡಿ ತಾಲೂಕಿನ ಕಾಜೂರು ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನ ವಾರ್ಷಿಕ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಜ.30 ರಂದು ರಾತ್ರಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ದ.ಕ.ಜಿಲ್ಲಾ ಸಂಯುಕ್ತ ಜಮಾಅತಿನ ಖಾಝಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ರವರು ಆಗಮಿಸಲಿದ್ದಾರೆ.

ಇವರನ್ನು ಬೆಳ್ತಂಗಡಿಯ ಲಾಯಿಲದಿಂದ ರಾತ್ರಿ 7 ಗಂಟೆಗೆ ವಾಹನ ಜಾಥಾದ ಮೂಲಕ ಸಂದಲ್ ಮೆರವಣಿಗೆಯಲ್ಲಿ ಸ್ವಾಗತಿಸುವುದು. ತಾಲೂಕಿನಲ್ಲಿರುವ ಎಲ್ಲಾ ಮೊಹಲ್ಲಾಗಳ ವಿವಿಧ ಸಮಿತಿಗಳ ಪ್ರತಿನಿಧಿಗಳು, ಜಮಾಅತರು, ಉಲಮಾ ಉಮರಾ ನಾಯಕರು ತಮ್ಮ ವಾಹನದೊಂದಿಗೆ ಶಿಸ್ತುಬದ್ದವಾಗಿ ಜಾಥಾವನ್ನು ಸಂಘಟಿಸಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಯಾವುದೇ ತೊಂದರೆ ಆಗದೆ ಟ್ರಾಫಿಕ್ ಪೋಲಿಸರೊಂದಿಗೆ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸರಕಾರದ ದ.ಕ.ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮನವಿ ಮಾಡಿಕೊಂಡಿದ್ದಾರೆ.

Related posts

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya
error: Content is protected !!