23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಧನಂಜಯ ಗೌಡ ಶಿಬರಾಜೆ, ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಕೆ. ರಮೇಶ್ ರಾವ್ , ವಿಜಯ ಕುಮಾರ್ ಹೆಚ್., ಜಯರಾಮ ಪಾಳಂದೆ ಎಸ್., ಆನಂದ ಗೌಡ ಎಂ , ಕೆ. ಹೇಮಂತ್ ಗೌಡ , ಮೋಹನ ಪೂಜಾರಿ ಬಿ., ಧನಂಜಯ ಬಂಡೇರಿ, ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ. , ರಾಜು ಉಪಸ್ಥಿತರಿದ್ದರು.

ಚುನಾವಣಾಧಿಕಾರಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ , ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ , ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪದ್ಮನಾಭ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. .

Related posts

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya
error: Content is protected !!