July 23, 2026
ನಿಧನ

ಪಡಂಗಡಿ: ಕಾರ್ಯಾಣ ನಿವಾಸಿ ಸತ್ಯಾನಂದ ರೈ ನಿಧನ

ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಯಾಣ ನಿವಾಸಿ ಸತ್ಯಾನಂದ ರೈ (60ವ)ಇವರು ಹೃದಯಾಘಾತದಿಂದ ಜ.29 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೂಲತ ಪುತ್ತೂರಿನವರಾದ ಇವರು ಕಳೆದ ಒಂದು ವರ್ಷದಿಂದ ಪಡಂಗಡಿ ಗ್ರಾಮದ ಕಾರ್ಯಾಣದಲ್ಲಿರುವ ಮನೆಯಲ್ಲಿ ವಾಸವಿದ್ದರು.

Related posts

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya
error: Content is protected !!