September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.

ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾಗಿ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಬಾಲಕೃಷ್ಣ ಗೌಡ ಪಾದೆ, ಶ್ರೀಮತಿ ಚಂದ್ರಾವತಿ ಪರಾರಿ, ಶ್ರೀಮತಿ ದಮಯಂತಿ ಕಜೆ, ಪ್ರಧಾನ ಅರ್ಚಕರಾಗಿ ದಿವಾಕರ ಭಟ್ ಬೈಲಂಗಡಿ ಆಯ್ಕೆ ಆಗಿರುತ್ತಾರೆ.

ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಗೆ ಆಡಳಿತ ಅಧಿಕಾರಿ ಪುರುಷೋತ್ತಮ. ಜಿ ಅಧಿಕಾರ ಹಸ್ತಾಂತರ ಮಾಡಿದರು.

Related posts

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!