April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

ಕಕ್ಕಿಂಜೆ: ಲೆಟ್ಸ್ ಥ್ಯಾಂಕ್ ಫೌಂಡೇಶನ್ ಮಂಗಳೂರು ಇವರ ವತಿಯಿಂದ ಕಕ್ಕಿಂಜೆಯ ನಿವಾಸಿ ವಿಶೇಷ ಚೇತನ ಮೊಹಮ್ಮದ್ ಕುಂಞಿ ಇವರಿಗೆ ಉಚಿತವಾಗಿ ಗೂಡಂಗಡಿ ಹಾಗೂ ಅದಕ್ಕೆ ಬೇಕಾದ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಲೆಟ್ಸ್ ಥ್ಯಾಂಕ್ ಫೌಂಡೇಶನ್ ಪ್ರಬಂಧಕರಾದ ರಕ್ಷಿತ್ ರೈ, ಭಿಡೆ ಮೆಡಿಕಲ್ ಮಾಲಕರಾದ ಸುಜಿತ್ ಭಿಡೆ, ಬೆಳ್ತಂಗಡಿ ಲಕ್ಷ್ಮಿ ಸರ್ಜಿಕಲ್ ಮಾಲಕರಾದ ದಿನೇಶ್ ಬೈಲಡ್ಡ ಹಾಗೂ ಸ್ಥಳೀಯರಾದ ಧನಂಜಯ ಚಿಬಿದ್ರೆ, ಚಂದ್ರಶೇಖರ ಚಿಬಿದ್ರೆ, ಶ್ರೀನಿವಾಸ ಮುಕ್ಕುಡ ಉಪಸ್ಥಿತರಿದ್ದರು.

Related posts

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya
error: Content is protected !!