24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

ಕಕ್ಕಿಂಜೆ: ಲೆಟ್ಸ್ ಥ್ಯಾಂಕ್ ಫೌಂಡೇಶನ್ ಮಂಗಳೂರು ಇವರ ವತಿಯಿಂದ ಕಕ್ಕಿಂಜೆಯ ನಿವಾಸಿ ವಿಶೇಷ ಚೇತನ ಮೊಹಮ್ಮದ್ ಕುಂಞಿ ಇವರಿಗೆ ಉಚಿತವಾಗಿ ಗೂಡಂಗಡಿ ಹಾಗೂ ಅದಕ್ಕೆ ಬೇಕಾದ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಲೆಟ್ಸ್ ಥ್ಯಾಂಕ್ ಫೌಂಡೇಶನ್ ಪ್ರಬಂಧಕರಾದ ರಕ್ಷಿತ್ ರೈ, ಭಿಡೆ ಮೆಡಿಕಲ್ ಮಾಲಕರಾದ ಸುಜಿತ್ ಭಿಡೆ, ಬೆಳ್ತಂಗಡಿ ಲಕ್ಷ್ಮಿ ಸರ್ಜಿಕಲ್ ಮಾಲಕರಾದ ದಿನೇಶ್ ಬೈಲಡ್ಡ ಹಾಗೂ ಸ್ಥಳೀಯರಾದ ಧನಂಜಯ ಚಿಬಿದ್ರೆ, ಚಂದ್ರಶೇಖರ ಚಿಬಿದ್ರೆ, ಶ್ರೀನಿವಾಸ ಮುಕ್ಕುಡ ಉಪಸ್ಥಿತರಿದ್ದರು.

Related posts

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!