25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

ಕಕ್ಕಿಂಜೆ: ಲೆಟ್ಸ್ ಥ್ಯಾಂಕ್ ಫೌಂಡೇಶನ್ ಮಂಗಳೂರು ಇವರ ವತಿಯಿಂದ ಕಕ್ಕಿಂಜೆಯ ನಿವಾಸಿ ವಿಶೇಷ ಚೇತನ ಮೊಹಮ್ಮದ್ ಕುಂಞಿ ಇವರಿಗೆ ಉಚಿತವಾಗಿ ಗೂಡಂಗಡಿ ಹಾಗೂ ಅದಕ್ಕೆ ಬೇಕಾದ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಲೆಟ್ಸ್ ಥ್ಯಾಂಕ್ ಫೌಂಡೇಶನ್ ಪ್ರಬಂಧಕರಾದ ರಕ್ಷಿತ್ ರೈ, ಭಿಡೆ ಮೆಡಿಕಲ್ ಮಾಲಕರಾದ ಸುಜಿತ್ ಭಿಡೆ, ಬೆಳ್ತಂಗಡಿ ಲಕ್ಷ್ಮಿ ಸರ್ಜಿಕಲ್ ಮಾಲಕರಾದ ದಿನೇಶ್ ಬೈಲಡ್ಡ ಹಾಗೂ ಸ್ಥಳೀಯರಾದ ಧನಂಜಯ ಚಿಬಿದ್ರೆ, ಚಂದ್ರಶೇಖರ ಚಿಬಿದ್ರೆ, ಶ್ರೀನಿವಾಸ ಮುಕ್ಕುಡ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya
error: Content is protected !!