July 23, 2026
ಚಿತ್ರ ವರದಿಧಾರ್ಮಿಕರಾಷ್ಟ್ರೀಯ ಸುದ್ದಿವರದಿ

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆಯಲ್ಲಿ 144 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯುತ್ತಿದ್ದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಭಾಗವಹಿಸಿ ಪವಿತ್ರ ಸ್ಥಾನಗೈದರು.

ಈಗಾಗಲೇ ಬೆಳ್ತಂಗಡಿಯಿಂದ ನೂರಾರು ಭಕ್ತರು ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕುಂಭಮೇಳ ವಿಶ್ವದ ಅತಿದೊಡ್ಡ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಭೆಯಾಗಿದ್ದು, ಇದನ್ನು ಪ್ರತಿ 12 ವರ್ಷಗಳಿಗೊಮ್ಮೆ ಭಾರತದ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಪ್ರಯಾಗ್‌ರಾಜ್, ಹರಿದ್ವಾರ, ಉಜ್ಜಯಿನಿ ಅಥವಾ ನಾಸಿಕ್‌ನಲ್ಲಿ ನಡೆಸಲಾಗುತ್ತದೆ. ಈ ವರ್ಷ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿದೆ.

Related posts

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬಿಎಂಎಸ್ ಜಿಲ್ಲಾ ಕಾರ್ಯಕಾರಿಣಿ ಸಭೆ: ಕಾರ್ಮಿಕ ಸಂಘಟನೆಗಳ ಬಲವರ್ಧನೆಗೆ ಸಮಗ್ರ ಕಾರ್ಯಯೋಜನೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!