24.4 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ ಆಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ.

ಸೆಂಟರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ ವೇಳೆ ಘಾಟ್ ನಲ್ಲಿ ಪಲ್ಟಿ ಹೊಡೆದಿದೆ.ಚಾಲಕನಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.

Related posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya
error: Content is protected !!