April 21, 2025
Uncategorized

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ ಆಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ.

ಸೆಂಟರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ ವೇಳೆ ಘಾಟ್ ನಲ್ಲಿ ಪಲ್ಟಿ ಹೊಡೆದಿದೆ.ಚಾಲಕನಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!