September 6, 2026
Uncategorized

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ ಆಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ.

ಸೆಂಟರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ ವೇಳೆ ಘಾಟ್ ನಲ್ಲಿ ಪಲ್ಟಿ ಹೊಡೆದಿದೆ.ಚಾಲಕನಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.

Related posts

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya
error: Content is protected !!