April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಮಡಂತ್ಯಾರು: ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.4ರಂದು ಅಪರಾಹ್ನ 2.೦೦ ಗಂಟೆಗೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.


10 ಗ್ರಾಂ ಚಿನ್ನ ಬಂಪರ್ ಬಹುಮಾನ ವಿಜೇತರಾದ ಪ್ರಜಿತ್ ಕಡಬ, ಟಿವಿಎಸ್ ಜುಪಿಟರ್ ಹರೀಶ್ ವೇಣೂರು, 5 ಗ್ರಾಂ ಗೋಲ್ಡ್ ವಿಜೇತರಾದ ಸುನೀತಾ ಬಂಟ್ವಾಳ್ ಹಾಗೂ 75 ಮಂದಿಗೆ ಸಮಾಧಾನಕರ ಬಹುಮಾನ ವಿತರಣೆ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಡೈಜಿವರ್ಲ್ಡ್ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಹಾಗೂ ನವರಸ ರಾಜೆ ಖ್ಯಾತಿಯ ಚಲನಚಿತ್ರ ನಟ ಭೋಜರಾಜ್ ವಾಮಂಜೂರು ಭಾಗವಹಿಸಲಿದ್ದಾರೆ.
ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರಗಲಿದೆ.

Related posts

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya
error: Content is protected !!