July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಮಡಂತ್ಯಾರು: ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.4ರಂದು ಅಪರಾಹ್ನ 2.೦೦ ಗಂಟೆಗೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.


10 ಗ್ರಾಂ ಚಿನ್ನ ಬಂಪರ್ ಬಹುಮಾನ ವಿಜೇತರಾದ ಪ್ರಜಿತ್ ಕಡಬ, ಟಿವಿಎಸ್ ಜುಪಿಟರ್ ಹರೀಶ್ ವೇಣೂರು, 5 ಗ್ರಾಂ ಗೋಲ್ಡ್ ವಿಜೇತರಾದ ಸುನೀತಾ ಬಂಟ್ವಾಳ್ ಹಾಗೂ 75 ಮಂದಿಗೆ ಸಮಾಧಾನಕರ ಬಹುಮಾನ ವಿತರಣೆ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಡೈಜಿವರ್ಲ್ಡ್ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಹಾಗೂ ನವರಸ ರಾಜೆ ಖ್ಯಾತಿಯ ಚಲನಚಿತ್ರ ನಟ ಭೋಜರಾಜ್ ವಾಮಂಜೂರು ಭಾಗವಹಿಸಲಿದ್ದಾರೆ.
ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರಗಲಿದೆ.

Related posts

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!