29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂ ಡಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ.150/- ಮತ್ತು 200 ಮಾರಾಟ ನಡೆಯಲಿದೆ.

ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ರೌಂಡ್ ನೆಕ್ ಟೀ-ಶರ್ಟ್, ಕಾಲರ್ ನೆಕ್ ಟೀ ಶರ್ಟ್ ಕೇವಲ ರೂ. 200/-250/-300/- ಕ್ಕೆ ಸಿಗಲಿದೆ. ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ‍್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya
error: Content is protected !!