23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಸವಣಾಲುನಲ್ಲಿ ಜ.30ರಂದು ನಡೆಯಿತು.

ಈ ವೇಳೆ ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಸದಸ್ಯರಾದ ಚಂದ್ರರಾಜ್, ಸಂತೋಷ,
ಕಾರ್ಯದರ್ಶಿ ನಿರ್ಮಲ , ಸಿಬ್ಬಂದಿಗಳು ಹಾಗೂ ತ್ರಿವೇಣಿ ಸಂಜೀವಿನಿ ಒಕ್ಕೂಟ ಅಧ್ಯಕ್ಷ , ಪದಾಧಿಕಾರಿಗಳು, ಎಮ್.ಬಿ.ಕೆ, ಎಲ್.ಸಿಆರ್ ಪಿ ಸದಸ್ಯರು ಭಾಗಿಯಾದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya
error: Content is protected !!