23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

ಉಜಿರೆ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ರಾಜ್ಯ ಸಂಸ್ಥೆ ವತಿಯಿಂದ ನಡೆದ 2023-24ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿರುತ್ತಾರೆ.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ಸಂಜನಾ ಕೆ. ವಿದ್ಯಾ ಜಿ.ಕೆ ಹಾಗೂ ಅಂತಿಮ ಕಲಾ ವಿಭಾಗದ ಬೆನ್ನರ್ ಸೇರಿದಂತೆ ಒಂದು ರೋವರ್ಸ್ ಮತ್ತು ಎರಡು ರೇಂಜಸ್ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಪ್ರಶಸ್ತಿಯನ್ನು ಸ್ವೀಕರಿಸಲು ಅರ್ಹರಾಗಿರುತ್ತಾರೆ.

ಇವರಿಗೆ ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರಸಾದ್ ಕುಮಾರ್ ಮತ್ತು ರೇಂಜರ್ ಲೀಡರ್ ಗಾನವಿ ಡಿ. ತರಬೇತಿ ನೀಡಿದರು.

Related posts

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!