September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

ಉಜಿರೆ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ರಾಜ್ಯ ಸಂಸ್ಥೆ ವತಿಯಿಂದ ನಡೆದ 2023-24ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿರುತ್ತಾರೆ.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ಸಂಜನಾ ಕೆ. ವಿದ್ಯಾ ಜಿ.ಕೆ ಹಾಗೂ ಅಂತಿಮ ಕಲಾ ವಿಭಾಗದ ಬೆನ್ನರ್ ಸೇರಿದಂತೆ ಒಂದು ರೋವರ್ಸ್ ಮತ್ತು ಎರಡು ರೇಂಜಸ್ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಪ್ರಶಸ್ತಿಯನ್ನು ಸ್ವೀಕರಿಸಲು ಅರ್ಹರಾಗಿರುತ್ತಾರೆ.

ಇವರಿಗೆ ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರಸಾದ್ ಕುಮಾರ್ ಮತ್ತು ರೇಂಜರ್ ಲೀಡರ್ ಗಾನವಿ ಡಿ. ತರಬೇತಿ ನೀಡಿದರು.

Related posts

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya
error: Content is protected !!