September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ, ಹಳೆಯಂಗಡಿ. ಸಂಘದ, ನೂತನ ಕಟ್ಟಡಕ್ಕಾಗಿ ಅನುದಾನ ವಿತರಣಾ ಕಾರ್ಯಕ್ರಮ ನೆರವೇರಿತು. ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು 3 ಲಕ್ಷ ಅನುದಾನವನ್ನು ದೇವಾಡಿಗ ಸಂಘಕ್ಕೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಜಪೆ ಯೋಜನಾ ಕಚೇರಿಯ ಯೋಜನಾಧಿಕಾರಿ ಗಿರೀಶ್, ಜನ ಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಬೊಲ್ಲೂರ್, ಮೂಲ್ಕಿ ವಲಯದ ಅಧ್ಯಕ್ಷ ಪುಷ್ಪರಾಜ್, ಮೂಲ್ಕಿ ವಲಯದ ಮೇಲ್ವಿಚಾರಕರು ಶ್ರೀಮತಿ ನಿಶ್ಮಿತಾ ಶೆಟ್ಟಿ ಮತ್ತು ಹಳೆಯಂಗಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ, ಯಾದವ್ ದೇವಾಡಿಗ ಕಟ್ಟಡ ಸಮಿತಿ ಕಾರ್ಯಧ್ಯಕ್ಷರು ,
ಪರಮೇಶ್ವರ್ ಕಟ್ಟಡ ಸಮಿತಿ ಅಧ್ಯಕ್ಷರು, ದೇವಾಡಿಗ ಮಹಿಳಾ ವೇದಿಕೆ ಅಧ್ಯಕ್ಷರು ವಿಜಯಲಕ್ಷ್ಮಿ ಜನಾರ್ಧನ್,
ಕಾರ್ಯದರ್ಶಿ ಮಂಜುಳಾ ಶುಭ್ರತ್ ಉಪಸ್ಥಿತರಿದ್ದರು

Related posts

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya
error: Content is protected !!