29.6 C
ಪುತ್ತೂರು, ಬೆಳ್ತಂಗಡಿ
June 1, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

ಕಾಶಿಪಟ್ಣ: ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಅಸ್ರಣ್ಣ ನೇಮಕಗೊಂಡಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ವಸಂತ ಕೋಟ್ಯಾನ್ ಪುತ್ತಿಲ, ಶಂಕರ ಭಟ್ ಬಾಲ್ಯ, ಸದಾನಂದ ಪೂಜಾರಿ, ಮಮತಾ ದಾಮೋದರ, ರಾಘವೇಂದ್ರ ನಾಯ್ಕ, ವಿನೋದರ ಸಾಲ್ಯಾನ್, ಸುನಂದ ಸಂಜೀವ ಶೆಟ್ಟಿ, ಬಂಡಸಾಲೆ ಇವರು ಆಯ್ಕೆಯಾಗಿದ್ದಾರೆ.

Related posts

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!