25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

ಕಾಶಿಪಟ್ಣ: ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಅಸ್ರಣ್ಣ ನೇಮಕಗೊಂಡಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ವಸಂತ ಕೋಟ್ಯಾನ್ ಪುತ್ತಿಲ, ಶಂಕರ ಭಟ್ ಬಾಲ್ಯ, ಸದಾನಂದ ಪೂಜಾರಿ, ಮಮತಾ ದಾಮೋದರ, ರಾಘವೇಂದ್ರ ನಾಯ್ಕ, ವಿನೋದರ ಸಾಲ್ಯಾನ್, ಸುನಂದ ಸಂಜೀವ ಶೆಟ್ಟಿ, ಬಂಡಸಾಲೆ ಇವರು ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya
error: Content is protected !!