September 6, 2026
Uncategorized

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ ಆಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ.

ಸೆಂಟರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ ವೇಳೆ ಘಾಟ್ ನಲ್ಲಿ ಪಲ್ಟಿ ಹೊಡೆದಿದೆ.ಚಾಲಕನಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.

Related posts

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!