25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ ಆಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ.

ಸೆಂಟರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ ವೇಳೆ ಘಾಟ್ ನಲ್ಲಿ ಪಲ್ಟಿ ಹೊಡೆದಿದೆ.ಚಾಲಕನಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.

Related posts

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya
error: Content is protected !!