23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುತ್ತಾರೆ. ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವೀಲ್ ಚೇರ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿದಿ ಪ್ರಮೀಳಾ, ಬೈಪಾಡಿ ಒಕ್ಕೂಟದ ಅಧ್ಯಕ್ಷ ಶಶಿಧರ ಗೌಡ ಬಾಲಂಪಾಡಿ, ಪೆರ್ಲ ಬೈಪಾಡಿ ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಗೌಡ ಅಡ್ಡಾರು ,ಗೀತಾ ಒಡಿಕ್ಕಾರು, ಅನಿತಾ ಕುರುಡಂಗೆ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya
error: Content is protected !!