September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಮಡಂತ್ಯಾರು: ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.4ರಂದು ಅಪರಾಹ್ನ 2.೦೦ ಗಂಟೆಗೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.


10 ಗ್ರಾಂ ಚಿನ್ನ ಬಂಪರ್ ಬಹುಮಾನ ವಿಜೇತರಾದ ಪ್ರಜಿತ್ ಕಡಬ, ಟಿವಿಎಸ್ ಜುಪಿಟರ್ ಹರೀಶ್ ವೇಣೂರು, 5 ಗ್ರಾಂ ಗೋಲ್ಡ್ ವಿಜೇತರಾದ ಸುನೀತಾ ಬಂಟ್ವಾಳ್ ಹಾಗೂ 75 ಮಂದಿಗೆ ಸಮಾಧಾನಕರ ಬಹುಮಾನ ವಿತರಣೆ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಡೈಜಿವರ್ಲ್ಡ್ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಹಾಗೂ ನವರಸ ರಾಜೆ ಖ್ಯಾತಿಯ ಚಲನಚಿತ್ರ ನಟ ಭೋಜರಾಜ್ ವಾಮಂಜೂರು ಭಾಗವಹಿಸಲಿದ್ದಾರೆ.
ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರಗಲಿದೆ.

Related posts

ರೂ.1.00 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ:ಬೇಡಿಕೆಗೆ ಸ್ಪಂದಿಸಿದ ಶಾಸಕರಿಗೆ ಅಭಿನಂದಿಸಿದ ಗ್ರಾಮಸ್ಥರು

Suddi Udaya

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya
error: Content is protected !!