September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ಅವರು ನೇಮಕಗೊಂಡಿದ್ದಾರೆ.

ಇದುವರೆಗೆ ಅವರು ಪ್ರಭಾರ ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿರೂಪಾಕ್ಷಪ್ಪ ಅವರು ವರ್ಗಾವಣೆಗೊಂಡ ಬಳಿಕ ಶ್ರೀಮತಿ ತಾರಾಕೇಸರಿ ಅವರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಾರಾಕೇಸರಿ ಅವರ ಸೇವಾ ಹಿರಿತನವನ್ನು ಪರಿಗಣಿಸಿ ಅವರನ್ನು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕಗೊಳಿಸಿ ಆದೇಶಿಸಿದೆ.

Related posts

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1,979 ಕೋಟಿ ವ್ಯವಹಾರ, ರೂ.5.85 ಕೋಟಿ ಲಾಭ, ಶೇ.15 ಡಿವಿಡೆಂಡ್

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya
error: Content is protected !!