23 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂ ಡಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ.150/- ಮತ್ತು 200 ಮಾರಾಟ ನಡೆಯಲಿದೆ.

ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ರೌಂಡ್ ನೆಕ್ ಟೀ-ಶರ್ಟ್, ಕಾಲರ್ ನೆಕ್ ಟೀ ಶರ್ಟ್ ಕೇವಲ ರೂ. 200/-250/-300/- ಕ್ಕೆ ಸಿಗಲಿದೆ. ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ‍್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya
error: Content is protected !!