April 19, 2025
Uncategorized

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ರವರು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಎರಡು ಕೋಟಿ ಹತ್ತು ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಗಾರಿಯ ವಿವರಗಳು :
ತಾಲೂಕಿನ ಬಡಗಕಾರಂದೂರು ಗ್ರಾಮದ ಬೈಲ ಕೊಡಂಗೆ ಬಳಿ ತಡೆಗೋಡೆ ರಚನೆ ಕಾಮಗಾರಿಗೆ 30 ಲಕ್ಷ, ಕುಧ್ಯಾಡಿ ಗ್ರಾಮದ ಪದ್ಮಾಂಜಲಿ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ಗುತ್ತು ಮನೆಯ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ರವಿಪ್ರಭಾ ಮನೆಯ ಬಳಿ ತಡೆಗೋಡೆ ರಚನೆ ಕಾಮಗಾರಿ 25 ಲಕ್ಷ , ನಾರಾವಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಬಳಿ ತಡೆಗೋಡೆ ರಚನೆ 75 ಲಕ್ಷ , ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮೂಡಬೆಟ್ಟು ಬಾಯ್ತರು ಬಳಿ ತಡೆಗೋಡೆ ರಚನೆ 30 ಲಕ್ಷ .

Related posts

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya
error: Content is protected !!