September 6, 2026
Uncategorized

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ರವರು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಎರಡು ಕೋಟಿ ಹತ್ತು ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಗಾರಿಯ ವಿವರಗಳು :
ತಾಲೂಕಿನ ಬಡಗಕಾರಂದೂರು ಗ್ರಾಮದ ಬೈಲ ಕೊಡಂಗೆ ಬಳಿ ತಡೆಗೋಡೆ ರಚನೆ ಕಾಮಗಾರಿಗೆ 30 ಲಕ್ಷ, ಕುಧ್ಯಾಡಿ ಗ್ರಾಮದ ಪದ್ಮಾಂಜಲಿ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ಗುತ್ತು ಮನೆಯ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ರವಿಪ್ರಭಾ ಮನೆಯ ಬಳಿ ತಡೆಗೋಡೆ ರಚನೆ ಕಾಮಗಾರಿ 25 ಲಕ್ಷ , ನಾರಾವಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಬಳಿ ತಡೆಗೋಡೆ ರಚನೆ 75 ಲಕ್ಷ , ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮೂಡಬೆಟ್ಟು ಬಾಯ್ತರು ಬಳಿ ತಡೆಗೋಡೆ ರಚನೆ 30 ಲಕ್ಷ .

Related posts

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ನಡ: ಭಾರೀ ಗಾಳಿಗೆ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya
error: Content is protected !!