25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಸವಣಾಲುನಲ್ಲಿ ಜ.30ರಂದು ನಡೆಯಿತು.

ಈ ವೇಳೆ ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಸದಸ್ಯರಾದ ಚಂದ್ರರಾಜ್, ಸಂತೋಷ,
ಕಾರ್ಯದರ್ಶಿ ನಿರ್ಮಲ , ಸಿಬ್ಬಂದಿಗಳು ಹಾಗೂ ತ್ರಿವೇಣಿ ಸಂಜೀವಿನಿ ಒಕ್ಕೂಟ ಅಧ್ಯಕ್ಷ , ಪದಾಧಿಕಾರಿಗಳು, ಎಮ್.ಬಿ.ಕೆ, ಎಲ್.ಸಿಆರ್ ಪಿ ಸದಸ್ಯರು ಭಾಗಿಯಾದರು.

Related posts

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya
error: Content is protected !!