23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಸವಣಾಲುನಲ್ಲಿ ಜ.30ರಂದು ನಡೆಯಿತು.

ಈ ವೇಳೆ ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಸದಸ್ಯರಾದ ಚಂದ್ರರಾಜ್, ಸಂತೋಷ,
ಕಾರ್ಯದರ್ಶಿ ನಿರ್ಮಲ , ಸಿಬ್ಬಂದಿಗಳು ಹಾಗೂ ತ್ರಿವೇಣಿ ಸಂಜೀವಿನಿ ಒಕ್ಕೂಟ ಅಧ್ಯಕ್ಷ , ಪದಾಧಿಕಾರಿಗಳು, ಎಮ್.ಬಿ.ಕೆ, ಎಲ್.ಸಿಆರ್ ಪಿ ಸದಸ್ಯರು ಭಾಗಿಯಾದರು.

Related posts

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya
error: Content is protected !!